ಬುಧವಾರ, ಸೆಪ್ಟೆಂಬರ್ 3, 2008

ಪ್ರವಾಹದ ಪರಿಸ್ಥಿತಿ

ತುಂಗೆ ಕೃಷ್ಣಾ ನೇತ್ರಾವತಿ ಶರಾವತಿ
ನದಿಗಳು ಹರಿಯುತಿರಲು ಪ್ರವಾಹ ಉಕ್ಕಿ
ಕರೆಂಟಿಗೆ ಇನ್ನು ತೊಂದರೆಯಿಲ್ಲವೆಂದು ನೆಚ್ಚಿ
ಖುಷಿ ಪಡುತ್ತಿದ್ದಾರೆ ಬೆಂಗಳೂರ ಜನ
ಮನೆಗಳು ನಾಶವಾಗುತಿರಲು ಪ್ರವಾಹದಲ್ಲಿ ಕೊಚ್ಚಿ
ನಿಟ್ಟುಸಿರು ಬಿಡುತ್ತಿದ್ದರೆ ಕೆಳದಂಡೆ ಜನ.
__________________________________________________________________

ಕಾಮೆಂಟ್‌ಗಳಿಲ್ಲ: