ತುಂಗೆ ಕೃಷ್ಣಾ ನೇತ್ರಾವತಿ ಶರಾವತಿ
ನದಿಗಳು ಹರಿಯುತಿರಲು ಪ್ರವಾಹ ಉಕ್ಕಿ
ಕರೆಂಟಿಗೆ ಇನ್ನು ತೊಂದರೆಯಿಲ್ಲವೆಂದು ನೆಚ್ಚಿ
ಖುಷಿ ಪಡುತ್ತಿದ್ದಾರೆ ಬೆಂಗಳೂರ ಜನ
ಮನೆಗಳು ನಾಶವಾಗುತಿರಲು ಪ್ರವಾಹದಲ್ಲಿ ಕೊಚ್ಚಿ
ನಿಟ್ಟುಸಿರು ಬಿಡುತ್ತಿದ್ದರೆ ಕೆಳದಂಡೆ ಜನ.
__________________________________________________________________
ಬುಧವಾರ, ಸೆಪ್ಟೆಂಬರ್ 3, 2008
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ